alex Certify BREAKING : ಇಸ್ರೇಲ್ ನಲ್ಲಿ ಕ್ಷಿಪಣಿ ದಾಳಿ : ಕೇರಳ ಮೂಲದ ಭಾರತೀಯ ಸಾವು, ಇಬ್ಬರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಇಸ್ರೇಲ್ ನಲ್ಲಿ ಕ್ಷಿಪಣಿ ದಾಳಿ : ಕೇರಳ ಮೂಲದ ಭಾರತೀಯ ಸಾವು, ಇಬ್ಬರಿಗೆ ಗಾಯ

ಲೆಬನಾನ್ ನಿಂದ ಹಾರಿಸಲಾದ ಟ್ಯಾಂಕ್ ವಿರೋಧಿ ಕ್ಷಿಪಣಿ ಇಸ್ರೇಲ್ ನ ಉತ್ತರ ಗಡಿ ಸಮುದಾಯ ಮಾರ್ಗಲಿಯಟ್ ಬಳಿಯ ತೋಟಕ್ಕೆ ಅಪ್ಪಳಿಸಿದ ಪರಿಣಾಮ ಕೇರಳದ ಭಾರತೀಯ ಪ್ರಜೆಯೊಬ್ಬರು ಸೋಮವಾರ ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಇಸ್ರೇಲ್ ನ ಉತ್ತರದ ಗೆಲಿಲಿ ಪ್ರದೇಶದ ಮೊಶಾವ್ (ಸಾಮೂಹಿಕ ಕೃಷಿ ಸಮುದಾಯ) ಮಾರ್ಗಲಿಯಟ್ನ ತೋಟಕ್ಕೆ ಕ್ಷಿಪಣಿ ಅಪ್ಪಳಿಸಿದೆ ಎಂದು ರಕ್ಷಣಾ ಸೇವೆಗಳ ವಕ್ತಾರ ಮ್ಯಾಗೆನ್ ಡೇವಿಡ್ ಅಡೋಮ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಭಾರತೀಯ ಯಾರು?

ಕೇರಳದ ಕೊಲ್ಲಂನ ಪಟ್ನಿಬಿನ್ ಮ್ಯಾಕ್ಸ್ವೆಲ್ ಕ್ಷಿಪಣಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಅವರ ಮೃತ ದೇಹವನ್ನು ಜಿವ್ ಆಸ್ಪತ್ರೆಯಲ್ಲಿ ಗುರುತಿಸಲಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...