alex Certify BREAKING : ‘ರೇಣುಕಾಸ್ವಾಮಿ’ ಕೊಲೆ ಪ್ರಕರಣದ ನಿಗೂಢ ವ್ಯಕ್ತಿ ಪತ್ತೆ, ಪೊಲೀಸರಿಂದ ನೋಟಿಸ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ರೇಣುಕಾಸ್ವಾಮಿ’ ಕೊಲೆ ಪ್ರಕರಣದ ನಿಗೂಢ ವ್ಯಕ್ತಿ ಪತ್ತೆ, ಪೊಲೀಸರಿಂದ ನೋಟಿಸ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ನಿಗೂಢ ವ್ಯಕ್ತಿ ಪತ್ತೆಯಾಗಿದ್ದು, ಆತನಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಹೌದು, ಕೊಲೆ ನಡೆದ ಸ್ಥಳಕ್ಕೆ ಬಂದಿದ್ದ ಕಾರ್ತಿಕ್ ಪುರೋಹಿತ್ ಎಂಬ ಯುವಕನಿಗೆ ಪೊಲೀಸರು ನೋಟಿಸ್ ನೀಡಿದ್ದು, ನೋಟಿಸ್ ಬಳಿಕ ಆತ ತಲೆಮರೆಸಿಕೊಂಡಿದ್ದಾನೆ. ಪ್ರದೋಷ್ ಸೂಚನೆಗೆ ಮೇರೆಗೆ ಸ್ಪಾಟ್ ಗೆ ಬಂದಿದ್ದ ಕಾರ್ತಿಕ್ ಪುರೋಹಿತ್ ಎಂಬ ಯುವಕನಿಗೆ ಇದೀಗ ಸಂಕಷ್ಟ ಎದುರಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ನಿಗೂಢ ವ್ಯಕ್ತಿ ಒಬ್ಬ ಇದ್ದಾನೆ ಎಂದು ಪೊಲೀಸರು ಕೋರ್ಟ್ ಗೆ ತಿಳಿಸಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನ ಕಳೆದಂತೆ ಹಲವು ಸ್ಪೋಟಕ ಮಾಹಿತಿಗಳು ರಿವೀಲ್ ಆಗುತ್ತಿದೆ. ಬಂಧಿತರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ. ಸದ್ಯ,ಕೊಲೆ ಪ್ರಕರಣದಲ್ಲಿ ದರ್ಶನ್ & ಗ್ಯಾಂಗ್ ನ್ನು ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...