alex Certify BREAKING NEWS: ಕಲುಷಿತ ನೀರು ಸೇವನೆ; ಓರ್ವ ಬಲಿ; 50 ಜನ ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಲುಷಿತ ನೀರು ಸೇವನೆ; ಓರ್ವ ಬಲಿ; 50 ಜನ ಅಸ್ವಸ್ಥ

ಕಲಬುರ್ಗಿ: ಕಲುಷಿತ ನೀರು ಸೇವಿಸಿ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.

ತಾಯಪ್ಪ (70) ಕಲುಷಿತ ನೀರಿನಿಂದ ಸಾವನ್ನಪ್ಪಿದವರು. ಜೇವರ್ಗಿ ತಾಲೂಕಿನ ಮಂದೇವಾಲದಲ್ಲಿ ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ರಾತ್ರಿಯಿಂದ ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ.

ಅಸ್ವಸ್ಥರನ್ನು ಜೇವರ್ಗಿ ಹಾಗೂ ಕಲಬುರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...