alex Certify BREAKING NEWS: ಕಾಂಗ್ರೆಸ್ ಎಲ್ಲದಕ್ಕೂ ಸಿದ್ಧ; ಚುನಾವಣೆಗೂ ರೆಡಿ ಎಂದ ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾಂಗ್ರೆಸ್ ಎಲ್ಲದಕ್ಕೂ ಸಿದ್ಧ; ಚುನಾವಣೆಗೂ ರೆಡಿ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಎಲ್ಲಾ ಸಮಯದಲ್ಲು ಎಲ್ಲದಕ್ಕೂ ಸಿದ್ಧವಾಗಿಯೇ ಇರುತ್ತೆ. ಚುನಾವಣೆ ಎದುರಿಸಲು ಕೂಡ ನಾವು ರೆಡಿಯಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಸಿದ್ದರಾಮಯ್ಯ ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಅವರು ಬಿದ್ರು, ಇವರು ಬಿದ್ರು, ಮರ ಬಿತ್ತು, ಕೊಂಬೆ ಬಿತ್ತು ಎಂದು ಕಾಂಗ್ರೆಸ್ ಕಾಯುತ್ತ ಕೂರಲ್ಲ. ಯಾವಾಗಲೂ ಕಾಂಗ್ರೆಸ್ ಎಲ್ಲದಕ್ಕೂ ಸಿದ್ಧವಾಗಿರುತ್ತೆ ಎಂದು ಹೇಳಿದರು.

ಜೀವಿತಾವಧಿಯಲ್ಲಿ ಎಷ್ಟು ಶಬ್ಧ ಮಾತನಾಡ್ತಿರಾ ಗೊತ್ತಾ…? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ನಾನು ಸಿದ್ದರಾಮಯ್ಯ ನಡೆಸಿದ ಮಾತುಕತೆ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಲ್ಲ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ಕಾಂಗ್ರೆಸ್ ತಂಡ ಕಳುಹಿಸಲಾಗಿದೆ. ತಂಡಕ್ಕೆ ನೀಡಿದ ಕೆಲಸವನ್ನು ಅವರು ಮಾಡುತ್ತಾರೆ. ಚುನಾವಣೆಗೂ ನಾವು ಸಿದ್ಧರಾಗಿದ್ದೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...