alex Certify BREAKING NEWS ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಪಕ್ಷ ತೊರೆಯಲು ಮುಂದಾದ ಎಂಟು ಮಂದಿ ಶಾಸಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಪಕ್ಷ ತೊರೆಯಲು ಮುಂದಾದ ಎಂಟು ಮಂದಿ ಶಾಸಕರು

ಕಳೆದ ಕೆಲವು ದಿನಗಳಿಂದ ಗೋವಾದಲ್ಲಿ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆ ಈಗ ಅಂತಿಮ ಘಟ್ಟ ತಲುಪಿದ್ದು 11 ಶಾಸಕರ ಪೈಕಿ 8 ಮಂದಿ ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಈ ಮೊದಲು ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಹಾಗೂ ವಿರೋಧ ಪಕ್ಷದ ನಾಯಕ ಮೈಕಲ್ ಲೋಬೋ ಕಾಂಗ್ರೆಸ್ ನಿಂದ ದೂರವಾಗಿದ್ದು, ಅಂತರ ಕಾಯ್ದುಕೊಂಡಿದ್ದರು.

ಇದೀಗ ಇವರಿಬ್ಬರೂ ಸೇರಿದಂತೆ ಒಟ್ಟು ಎಂಟು ಮಂದಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದ್ದು, ವಿಧಾನಸಭಾ ಸ್ಪೀಕರ್ ಅವರನ್ನು ಭೇಟಿಯಾಗಿದ್ದಾರೆ.

ಒಂದು ವೇಳೆ ಎಂಟು ಮಂದಿ ಬಿಜೆಪಿ ಸೇರ್ಪಡೆಯಾದರೆ ಕಾಂಗ್ರೆಸ್ ನಲ್ಲಿ ಕೇವಲ ಮೂವರು ಶಾಸಕರು ಉಳಿಯಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kouzlo vody: Jak udělat z akvária skvělou dekoraci Чешский язык: Тест на IQ: найдите 3 стрелки за Co se stane, když kočku zataháte Originální recept