alex Certify BREAKING NEWS: ಬೆಂಗಳೂರು 148 ಸೇರಿ ರಾಜ್ಯದಲ್ಲಿಂದು 310 ಜನರಿಗೆ ಸೋಂಕು, 6 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರು 148 ಸೇರಿ ರಾಜ್ಯದಲ್ಲಿಂದು 310 ಜನರಿಗೆ ಸೋಂಕು, 6 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 310 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 347 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 9578 ಸಕ್ರಿಯ ಪ್ರಕರಣಗಳು ಇವೆ. ಇವತ್ತು ಒಂದೇ ದಿನ 1,14,967 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.26 ರಷ್ಟು ಇದೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 148 ಜನರಿಗೆ ಸೋಂಕು ತಗುಲಿದೆ. 82 ಜನ ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 6637 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...