alex Certify BREAKING NEWS: ಯೂನಿಯನ್ ಬ್ಯಾಂಕ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ; ಬ್ಯಾಂಕ್ ಗೆ ನುಗ್ಗಿ ರೌಡಿ ಶೀಟರ್ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಯೂನಿಯನ್ ಬ್ಯಾಂಕ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ; ಬ್ಯಾಂಕ್ ಗೆ ನುಗ್ಗಿ ರೌಡಿ ಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಪತ್ನಿಯೊಂದಿಗೆ ಬ್ಯಾಂಕ್ ಗೆ ಬಂದಿದ್ದ ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋರಮಂಗಲದ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ.

ರೌಡಿ ಶೀಟರ್ ಬಬ್ಲಿ ಪತ್ನಿಯ ಜೊತೆ ಕೋರಮಂಗಲದ 8ನೇ ಬ್ಲಾಕ್ ನಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಗೆ ಬಂದಿದ್ದ. ಈ ವೇಳೆ ದಾಳಿ ನಡೆಸಿದ ದುಷ್ಕರ್ಮಿಗಳು ಬ್ಯಾಂಕ್ ಗೆ ನುಗ್ಗಿ ಬಬ್ಲಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಶಸ್ತ್ರಚಿಕಿತ್ಸೆಗೆಂದು ಹೊಂದಿಸಿದ್ದ 2 ಲಕ್ಷ ರೂ.ಗಳನ್ನು ಹರಿದುಹಾಕಿದ ಇಲಿಗಳು

ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆಗ್ನೇಯ ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...