alex Certify BREAKING NEWS: ರಾಜ್ಯದ ಜನತೆಗೆ ʼಕರೆಂಟ್ʼ ಶಾಕ್ – ಕೊರೊನಾ ಸಂಕಷ್ಟದ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಹೊರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದ ಜನತೆಗೆ ʼಕರೆಂಟ್ʼ ಶಾಕ್ – ಕೊರೊನಾ ಸಂಕಷ್ಟದ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಹೊರೆ

ಬೆಂಗಳೂರು: ಕೊರೊನಾ ಸಂಕಷ್ಟ, ಲಾಕ್ ಡೌನ್, ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯದ ಜನತೆಗೆ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ.

ವಿದ್ಯುತ್ ದರ ಪ್ರತಿ ಯೂನಿಟ್ ಗೆ 30 ಪೈಸೆಯಂತೆ ಏರಿಕೆಯಾಗಿದೆ. 2021ರ ಏಪ್ರಿಲ್ 1ರಿಂದಲೇ ವಿದ್ಯುತ್ ಬೆಲೆ ಏರಿಕೆಯಾಗಿದೆ. ಕೊರೊನಾ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ದರ ಪರಿಷ್ಕರಣೆ ವಿಧಿಸಿರಲಿಲ್ಲ. ಇದೀಗ ಪರಿಷ್ಕರಿಸಿ ದರ ಏರಿಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...