alex Certify Breaking News: ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Breaking News: ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ತಮ್ಮ ಆತ್ಮಹತ್ಯೆಗೂ ಮುನ್ನ ಮಾಡಿರುವ ವಾಟ್ಸಾಪ್ ಸಂದೇಶದಲ್ಲಿ, ತನ್ನ ಸಾವಿಗೆ ಸಚಿವ ಈಶ್ವರಪ್ಪನವರೇ ನೇರ ಕಾರಣ ಎಂದು ಉಲ್ಲೇಖ ಮಾಡಿರುವ ಕಾರಣ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತನಿಖೆಗೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ನಾಳೆ ಬೆಂಗಳೂರಿಗೆ ತೆರಳಿ ಖುದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...