alex Certify BREAKING : ವಿಜಯಪುರದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಜಯಪುರದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು

ವಿಜಯಪುರ : ವಿಜಯಪುರದಲ್ಲಿ ದುರಂತವೊಂದು ಸಂಭವಿಸಿದ್ದು, ಟೈರ್‌ ಸ್ಪೋಟಗೊಂಡು ಬಸ್‌ ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಹಿಟನಹಳ್ಳಿ ಬಳಿ ಟೈರ್‌ ಸ್ಪೋಟಗೊಂಡ ಪರಿಣಾಮ ಖಾಸಗಿ ಬಸ್‌ ರಸ್ತೆಯಲ್ಲಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಿಟ್ಟಿನ ಹಳ್ಳಿ ಬಳಿ ಎನ್ ಎಚ್ 50 ರಲ್ಲಿ ಘಟನೆ ಬಸ್‌ ಹೊತ್ತಿ ಉರಿದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿವೆ. ವಿಜಯಪುರ ಗ್ರಾಮೀಣಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...