alex Certify BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ವಿಚಾರಣೆಗೆ ಹಾಜರಾಗುವಂತೆ ಪವಿತ್ರಾ ಗೌಡ ಸ್ನೇಹಿತೆ ಸಮತಾಗೆ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ವಿಚಾರಣೆಗೆ ಹಾಜರಾಗುವಂತೆ ಪವಿತ್ರಾ ಗೌಡ ಸ್ನೇಹಿತೆ ಸಮತಾಗೆ ನೋಟಿಸ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ-1 ಆರೋಪಿ ಪವಿತ್ರಾಗೌಡ ಸ್ನೇಹಿತೆ ಸಮತಾಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಆರೋಪಿ ಒಬ್ಬನಿಗೆ ಹಣ ಸಹಾಯ ಮಾಡಿದ ಆರೋಪದ ಹಿನ್ನೆಲೆ ಪವಿತ್ರಾ ಸ್ನೇಹಿತೆ ಸಮತಾಗೆ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಆರೋಪಿ ‘ಪವಿತ್ರಾ ಗೌಡ’ ಆಪ್ತ ಗೆಳತಿ ಸಮತಾ ಕೂಡ ಮೊನ್ನೆ ಬಂದಿದ್ದರು.ಪವಿತ್ರಾ ಗೌಡ ಹಾಗೂ ಸಮತಾ ಬಹಳ ಕ್ಲೋಸ್ ಇದ್ದರಂತೆ. ಹಾಗಾಗಿ ಅವರು ನಟ ದರ್ಶನ್ ರನ್ನು ನೋಡಲು ಬಂದಿದ್ದಂತೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...