alex Certify BREAKING : ಸ್ಯಾಂಡಲ್’ ವುಡ್ ಖ್ಯಾತ ನಿರ್ದೇಶಕ ಚಿ.ದತ್ತರಾಜು ಇನ್ನಿಲ್ಲ |DattaRaju No more | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸ್ಯಾಂಡಲ್’ ವುಡ್ ಖ್ಯಾತ ನಿರ್ದೇಶಕ ಚಿ.ದತ್ತರಾಜು ಇನ್ನಿಲ್ಲ |DattaRaju No more

ಬೆಂಗಳುರು : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಚಿ.ದತ್ತರಾಜು ವಿಧಿವಶರಾಗಿದ್ದಾರೆ. ಚಿ ದತ್ತರಾಜ್ ಕನ್ನಡ ಚಿತ್ರರಂಗದ ನಿರ್ದೇಶಕರಾಗಿದ್ದು, 90 ದಶಕದಲ್ಲಿ ಸಕ್ರಿಯವಾಗಿದ್ದ ಇವರು `ಮೃತ್ಯುಂಜಯ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಸಾಹಿತಿ ಚಿ.ಉದಯಶಂಕರ್ ಅವರ ಸಹೋದರ ನಿರ್ದೇಶಕ ಚಿ.ದತ್ತರಾಜ್ ಅವರು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.

ಇಂದು ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಅದೇ ಕಣ್ಣು, ಶೃತಿ ಸೇರಿದಾಗ , ಕಾಮನಬಿಲ್ಲು ಸೇರಿ ಹಲವು ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...