alex Certify BREAKING : ಹೃದಯಾಘಾತದಿಂದ ಬಿಜೆಪಿ ಹಿರಿಯ ಮುಖಂಡ, ಮಾಜಿ MLC ಎಂ.ಬಿ ಭಾನುಪ್ರಕಾಶ್ ನಿಧನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹೃದಯಾಘಾತದಿಂದ ಬಿಜೆಪಿ ಹಿರಿಯ ಮುಖಂಡ, ಮಾಜಿ MLC ಎಂ.ಬಿ ಭಾನುಪ್ರಕಾಶ್ ನಿಧನ..!

ಶಿವಮೊಗ್ಗ : ಹೃದಯಾಘಾತದಿಂದ ಬಿಜೆಪಿ ಹಿರಿಯ ಮುಖಂಡ ಎಂ.ಬಿ ಭಾನುಪ್ರಕಾಶ್ (69) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತೈಲಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿತ್ತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನುಪ್ರಕಾಶ್ ಧಿಡೀರ್ ಆಗಿ ಹೃದಯಾಘಾತ ಕಾಣಿಸಿಕೊಂಡಿತ್ತು, ಕೂಡಲೇ ಜೊತೆಗಿದ್ದವರು ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಜಿಲ್ಲೆಯ ಮತ್ತೂರಿನವರಾದ ಭಾನುಪ್ರಕಾಶ್ ನಳೀನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದ ಸಮಯದಲ್ಲಿ 2019ರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...