alex Certify BREAKING : ಮೈಸೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಮುಸ್ಲಿಂ ಧರ್ಮಗುರುವಿನ ಬರ್ಬರ ಹತ್ಯೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೈಸೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಮುಸ್ಲಿಂ ಧರ್ಮಗುರುವಿನ ಬರ್ಬರ ಹತ್ಯೆ..!

ಮೈಸೂರು : ಮಚ್ಚಿನಿಂದ ಕೊಚ್ಚಿ ಮುಸ್ಲಿಂ ಧರ್ಮಗುರುಗಳನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನ  ಉದಯಗಿರಿಯ ಮಾದೇಗೌಡ ವೃತ್ತದ ಬಳಿ   ನಡೆದಿದೆ.

ದುಷ್ಕರ್ಮಿಗಳ ಗುಂಪೊಂದು ಮುಸ್ಲಿಂ ಧರ್ಮಗುರುಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.  ಫ್ಲೆಕ್ಸ್ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದ್ದು,ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...