alex Certify BREAKING : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆ : ಓರ್ವನ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆ : ಓರ್ವನ ಶವ ಪತ್ತೆ

ಮೈಸೂರು : ಕಾವೇರಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಓರ್ವ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.

ಮೈಸೂರಿನ ಖಾಸಗಿ ಕಾಲೇಜಿನ ಐವರು ಪದವಿ ವಿದ್ಯಾರ್ಥಿಗಳು ಕಾವೇರಿ ಹಿನ್ನೀರಿನಲ್ಲಿ ಈಜಾಡಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ಸಿಲುಕಿದ್ದರು. ಈ ಪೈಕಿ ಭರತ್ ಎಂಬಾತ ಮೃತಪಟ್ಟಿದ್ದು, ಪ್ರವೀಣ್ ಹಾಗೂ ವರುಣ್ ಗಾಗಿ ಹುಡುಕಾಟ ನಡೆಸಲಾಗಿದೆ.

ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ನಾಪತ್ತೆಯಾದ ವರುಣ್ ಹಾಗೂ ಪ್ರವೀಣ್ ಗಾಗಿ ಹುಡುಕಾಟ ನಡೆಸಿದ್ದಾರೆ. ಇಲವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...