alex Certify BREAKING : ಹಾಸನದಲ್ಲಿ ಘೋರ ದುರಂತ : ಮಣ್ಣು ಕುಸಿದು ಓರ್ವ ಸಾವು, ಇಬ್ಬರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾಸನದಲ್ಲಿ ಘೋರ ದುರಂತ : ಮಣ್ಣು ಕುಸಿದು ಓರ್ವ ಸಾವು, ಇಬ್ಬರಿಗೆ ಗಾಯ

ಹಾಸನ : ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು,  ಮಣ್ಣು ಕುಸಿದು ಮಣ್ಣಿನಡಿ ಸಿಲುಕಿ ಓರ್ವ ಮೃತಪಟ್ಟು ಇಬ್ಬರಿಗೆ ಗಾಯಗಳಾಗಿದೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಹನಿಕೆ ಗ್ರಾಮದ ಕೆರೆ ಕೋಡಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ದರ್ಶನ್ ಕುಮಾರ್ (29) ಎಂದು ಗುರುತಿಸಲಾಗಿದೆ. ವಸಂತ್ ಕುಮಾರ್, ಲೋಕಪ್ಪ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...