alex Certify BREAKING : ರಾಜ್ಯಸಭಾ ಸದಸ್ಯ ಸ್ಥಾನಕ್ಕೆ YSRP ಸಂಸದ ‘ರಾಯಗ ಕೃಷ್ಣಯ್ಯ’ ರಾಜೀನಾಮೆ |Ryaga Krishnaiah | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯಸಭಾ ಸದಸ್ಯ ಸ್ಥಾನಕ್ಕೆ YSRP ಸಂಸದ ‘ರಾಯಗ ಕೃಷ್ಣಯ್ಯ’ ರಾಜೀನಾಮೆ |Ryaga Krishnaiah

ನವದೆಹಲಿ : ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ವೈಎಸ್ಆರ್ಸಿಪಿ ಸಂಸದರಾಯಗ ಕೃಷ್ಣಯ್ಯ ರಾಜೀನಾಮೆ ನೀಡಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ರಾಯಗ  ಕೃಷ್ಣಯ್ಯ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕೃಷ್ಣಯ್ಯ ಅವರು ಟಿಡಿಪಿ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರೊಂದಿಗೆ ಕೈಜೋಡಿಸಿದ್ದಾರೆ ಎಂದು ವೈಎಸ್ಆರ್ಸಿಪಿ ಮಂಗಳವಾರ ಆರೋಪಿಸಿದೆ. ವೈಎಸ್ಆರ್ಸಿಪಿ ನಾಯಕರಾದ ಪಿ ಅನಿಲ್ ಕುಮಾರ್ ಯಾದವ್ ಮತ್ತು ಕೆ ಕರುಮುರಿ ನಾಗೇಶ್ವರ ರಾವ್ ಅವರು ರಾಜೀನಾಮೆಯ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ ಮತ್ತು ನಾಯ್ಡು ನಾಯಕರನ್ನು ಖರೀದಿಸುತ್ತಿದ್ದಾರೆ ಎಂದು ಆರೋಪಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...