alex Certify BREAKNG : ಕೊಡಗಿನಲ್ಲಿ ಮನಬಂದಂತೆ ಉದ್ಯಮಿ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKNG : ಕೊಡಗಿನಲ್ಲಿ ಮನಬಂದಂತೆ ಉದ್ಯಮಿ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ..!

ಕೊಡಗು : ಉದ್ಯಮಿ ಮೇಲೆ ದುಷ್ಕರ್ಮಿಯೋರ್ವ ಫೈರಿಂಗ್ ನಡೆಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ .

ಉದ್ಯಮಿ ಶಶಿಕುಮಾರ್ ಎಂಬಾತನ ಕಾಲಿಗೆ ಅನುದೀಪ್ ಎಂಬಾತ 8 ಬಾರಿ ಗುಂಡು ಹಾರಿಸಿದ್ದಾನೆ, ಶಶಿಕುಮಾರ್ ಕಾರಿನಲ್ಲಿ ಕುಳಿತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಅನುದೀಪ್ ಎಂಬಾತ ಗುಂಡು ಹಾರಿಸಿದ್ದಾನೆ.
ಪರಿಣಾಮ ಅನುದೀಪ್ ನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಉದ್ಯಮಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...