alex Certify ಮದುವೆ ಹೊತ್ತಲ್ಲೇ ಪ್ರಿಯಕರನೊಂದಿಗೆ ವಧು ಪರಾರಿ: ತಂದೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಹೊತ್ತಲ್ಲೇ ಪ್ರಿಯಕರನೊಂದಿಗೆ ವಧು ಪರಾರಿ: ತಂದೆ ಆತ್ಮಹತ್ಯೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹೂರದಹಳ್ಳಿ ಗ್ರಾಮದಲ್ಲಿ ಮದುವೆ ಹಿಂದಿನ ದಿನ ಪ್ರಿಯಕರನೊಂದಿಗೆ ವಧು ಪರಾರಿಯಾದ ಹಿನ್ನೆಲೆಯಲ್ಲಿ ಅವಮಾನದಿಂದ ವಧುವಿನ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಪುಟ್ಟೇಗೌಡರ ಪುತ್ರಿ ಸುಚಿತ್ರಾಗೆ ನವೆಂಬರ್ 18, 19ರಂದು ಗುಂಡ್ಲುಪೇಟೆಯ ರಾಮ ಮಂದಿರದಲ್ಲಿ ಮದುವೆ ನಿಗದಿಯಾಗಿತ್ತು. ನವೆಂಬರ್ 17ರಂದು ವಧುವಿನ ಕುಟುಂಬದವರು ಗುಂಡ್ಲುಪೇಟಟೆಗೆ ಹೋಗಿದ್ದ ವೇಳೆ, ಬ್ಯಾಟಿಪಾರ್ಲರ್ ಗೆ ಹೋಗಿ ಬರುವುದಾಗಿ ಹೇಳಿ ಪ್ರಿಯಕರ ಮಲ್ಲೇಶ್ ಜೊತೆಗೆ ಸುಚಿತ್ರಾ ಬೈಕ್ ನಲ್ಲಿ ತೆರಳಿದ್ದಾಳೆ. ಇದರಿಂದ ಮನನೊಂದ ತಂದೆ ಶನಿವಾರ ಬೆಳಗ್ಗೆ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...