alex Certify BIG NEWS: ಕರ್ನಾಟಕದಲ್ಲಿ ಧರ್ಮ ಅಸಹಿಷ್ಣುತೆ ನಿಲ್ಲಿಸಲು ಲೋಕಸಭೆಯಲ್ಲಿ ಪ್ರಸ್ತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ನಾಟಕದಲ್ಲಿ ಧರ್ಮ ಅಸಹಿಷ್ಣುತೆ ನಿಲ್ಲಿಸಲು ಲೋಕಸಭೆಯಲ್ಲಿ ಪ್ರಸ್ತಾಪ

ನವದೆಹಲಿ: ಕರ್ನಾಟಕದಲ್ಲಿ ಧರ್ಮ ಅಸಹಿಷ್ಣುತೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಬಿ.ಎಸ್.ಪಿ. ಲೋಕಸಭೆ ಸದಸ್ಯ ಡ್ಯಾನಿಷ್ ಅಲಿ ಪ್ರಸ್ತಾಪಿಸಿ ಧರ್ಮ ಆಧಾರಿತ ವ್ಯಾಪಾರಕ್ಕೆ ಅವಕಾಶ ಬಹಳ ತಪ್ಪು ಎಂದು ಹೇಳಿದ್ದಾರೆ.

ಯಾರು ಅಂಗಡಿ ತೆರೆಯಬೇಕು ಯಾರು ತೆರೆಯಬಾರದು ಎಂದು ನಿರ್ಧರಿಸುವುದು ತಪ್ಪು. ಕಿರಣ್ ಮಜುಂದಾರ್ ಶಾ ಅವರು ಕೂಡ ಇದನ್ನು ಪರಿಹರಿಸಬೇಕೆಂದು ಹೇಳಿದ್ದಾರೆ.  ಧರ್ಮ ಸಹಿಷ್ಣುತೆಯಿಂದ ಹೂಡಿಕೆ ಮೇಲೆ ಪರಿಣಾಮ ಬೀರುತ್ತದೆ. ಧರ್ಮ ಅಸಹಿಷ್ಣುತೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಅಮ್ರೋಹ ಲೋಕಸಭೆ ಕ್ಷೇತ್ರದ ಸದಸ್ಯ ಡ್ಯಾನಿಷ್ ಅಲಿ ಪ್ರಸ್ತಾಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...