alex Certify ಚಳಿಗಾಲದ ಅಧಿವೇಶನಕ್ಕೂ ಎಂಟ್ರಿ ಕೊಟ್ಟ ಮಹಾಮಾರಿ: ಓರ್ವ ಸಂಸದರಿಗೆ ಕೊರೊನಾ ದೃಢ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದ ಅಧಿವೇಶನಕ್ಕೂ ಎಂಟ್ರಿ ಕೊಟ್ಟ ಮಹಾಮಾರಿ: ಓರ್ವ ಸಂಸದರಿಗೆ ಕೊರೊನಾ ದೃಢ…!

ನವದೆಹಲಿ : ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸಿದ್ದ ಸಂಸದ ಕನ್ವರ್ ಡ್ಯಾನಿಶ್ ಅಲಿ ಅವರಲ್ಲಿ ಕೊರೊನಾ ಸೋಂಕು ದೃಢ ಪಟ್ಟಿದ್ದು, ಇನ್ನುಳಿದ ಸಂಸದರಲ್ಲಿ ಆತಂಕ ಮನೆ ಮಾಡಿದೆ.
ಬಹುಜನ ಸಮಾಜವಾದಿ ಪಕ್ಷದ ಸದಸ್ಯ ಅಲಿ ಅವರು, ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಸೋಂಕು ಕಾಣಿಸಿಕೊಂಡಿದೆ.

ಆದರೆ, ಅವರಲ್ಲಿ ಯಾವುದೇ ಗಂಭೀರ ಲಕ್ಷಣಗಳು ಕಂಡು ಬಂದಿಲ್ಲ. ನನ್ನ ಸಂಪರ್ಕದಲ್ಲಿ ಬಂದವರು ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

ಅಡುಗೆ ಮನೆಯನ್ನು ಹೀಗೆ ಸ್ವಚ್ಛಗೊಳಿಸಿ

ಇದು ಅಧಿವೇಶನದ ಕೊನೆಯ ವಾರವಾಗಿದ್ದು, ನ. 29ರಿಂದ ಅಧಿವೇಶನ ಆರಂಭವಾಗಿದೆ. ಅಂದಿನಿಂದ ಇಲ್ಲಿಯವರೆಗೂ ಯಾರೊಬ್ಬರಲ್ಲಿಯೂ ಸೋಂಕು ಕಾಣಿಸಿಕೊಂಡ ಕುರಿತು ವರದಿಯಾಗಿರಲಿಲ್ಲ. ಇವರದ್ದೇ ಮೊದಲ ಪ್ರಕರಣವಾಗಿದ್ದು, ಇನ್ನೂ ಹಲವರಲ್ಲಿ ವೈರಸ್ ಕಾಣಿಸಿಕೊಳ್ಳಬಹುದು ಎಂಬ ಆತಂಕ ಕಾಡುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...