alex Certify ಲೋಕಸಭೆ ಚುನಾವಣೆಗೆ ಯಡಿಯೂರಪ್ಪ ದಿನಕ್ಕೆರಡು ಜಿಲ್ಲೆಗಳಲ್ಲಿ ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಗೆ ಯಡಿಯೂರಪ್ಪ ದಿನಕ್ಕೆರಡು ಜಿಲ್ಲೆಗಳಲ್ಲಿ ಪ್ರವಾಸ

ಶಿವಮೊಗ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ನಂತರ ದಿನಕ್ಕೆರಡು ಜಿಲ್ಲೆಗಳಲ್ಲಿ ರಾಜ್ಯ ಪ್ರವಾಸ ನಡೆಸುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ದೃಷ್ಟಿಯಿಂದ ಈಗಾಗಲೇ ಬಿಜೆಪಿ ನಾಯಕರ ಪ್ರವಾಸ ಆರಂಭವಾಗಿದೆ. ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕವಾದ ನಂತರ ಎಲ್ಲಾ ಕಡೆ ಓಡಾಡಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ರಾಜ್ಯದಾದ್ಯಂತ ಒಳ್ಳೆಯ ಬೆಂಬಲ ಸಿಗುತ್ತಿದೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಪೂರ್ವಭಾವಿಯಾಗಿ ನಾನು ಇನ್ನು ಮೂರು ದಿನಗಳ ನಂತರ ದಿನಕ್ಕೆ ಎರಡು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...