alex Certify BIG NEWS: ಮಾ. 4 ರಿಂದ ಬಜೆಟ್ ಅಧಿವೇಶನ, 8 ರಂದು ಸಿಎಂ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾ. 4 ರಿಂದ ಬಜೆಟ್ ಅಧಿವೇಶನ, 8 ರಂದು ಸಿಎಂ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು:  ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಾಗುವುದು. ಮಾ. 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...