alex Certify ಭಾರೀ ಬೆಂಕಿ ಅವಘಡ ಬೆನ್ನಲ್ಲೇ ಬಿಬಿಎಂಪಿ ಮಹತ್ವದ ಆದೇಶ: ಸುರಕ್ಷತೆಗೆ ಬಾಲ್ಕನಿಯಲ್ಲಿ ಬದಲಾವಣೆಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರೀ ಬೆಂಕಿ ಅವಘಡ ಬೆನ್ನಲ್ಲೇ ಬಿಬಿಎಂಪಿ ಮಹತ್ವದ ಆದೇಶ: ಸುರಕ್ಷತೆಗೆ ಬಾಲ್ಕನಿಯಲ್ಲಿ ಬದಲಾವಣೆಗೆ ಸೂಚನೆ

ಬೆಂಗಳೂರಿನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗೆ ಆದೇಶ ಹೊರಡಿಸಲಾಗಿದೆ. ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳಿಗೆ ಕಟ್ಟಡ ಉಪನಿಧಿ -2003, ಪರಿಷ್ಕೃತ ವಲಯ ನಿಯಮಾವಳಿಗಳು -2015  ನ್ಯಾಷನಲ್ ಬಿಲ್ಡಿಂಗ್ ಕೋಡ್ ಆಫ್ ಇಂಡಿಯಾ -2016 ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣ ಪತ್ರ  ಸ್ವಾಧೀನಾನುಭವ ಪ್ರಮಾಣಪತ್ರಗಳನ್ನು ಪಡೆದ ನಂತರ ಕಟ್ಟಡಗಳ ಬಾಲ್ಕನಿ ಸಂಪೂರ್ಣವಾಗಿ ಮುಚ್ಚುವುದು, ಇನ್ನಿತರ ಸುರಕ್ಷತಾ ಕಟ್ಟಡ ಮಾರ್ಪಾಡಿಗೆ ಅವಕಾಶ ಇರುವುದಿಲ್ಲ. ಕಟ್ಟಡ ಮಾಲೀಕರು ನಿಯಮಬಾಹಿರವಾಗಿ ಸುರಕ್ಷತೆಗೆ ಕಾರಣರಾಗುತ್ತಾರೆ ಎನ್ನಲಾಗಿದ್ದು, ಈ ಕಾರಣಕ್ಕೆ ಸುರಕ್ಷತೆ ದೃಷ್ಠಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗೆ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...