alex Certify ಬಿತ್ತನೆ ಬೀಜ ಖರೀದಿಸಿ ಊರಿಗೆ ಬರುವಾಗ ದುರಂತ; ಭೀಕರ ಅಪಘಾತದಲ್ಲಿ ಇಬ್ಬರು ರೈತರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿತ್ತನೆ ಬೀಜ ಖರೀದಿಸಿ ಊರಿಗೆ ಬರುವಾಗ ದುರಂತ; ಭೀಕರ ಅಪಘಾತದಲ್ಲಿ ಇಬ್ಬರು ರೈತರು ಸಾವು

ಗದಗ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಹಳ್ಳಿಗುಡಿ ಎಂಬಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ನಲಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರೂ ಹಳ್ಳಿಗುಡಿ ಗ್ರಾಮದವರು ಎನ್ನಲಾಗಿದೆ.

ಬಿತ್ತನೆ ಬೀಜ ಖರೀದಿಸಿ ಊರಿಗೆ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...