alex Certify ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್: 11 ಪ್ರಯಾಣಿಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್: 11 ಪ್ರಯಾಣಿಕರು ಸಾವು

ಕೊಲಂಬೋ: ಪ್ರಪಾತಕ್ಕೆ ಬಸ್ ಸುರುಳಿ ಬಿದ್ದು 11 ಮಂದಿ ಸಾವನ್ನಪ್ಪಿದ ಘಟನೆ ಮಧ್ಯ ಶ್ರೀಲಂಕಾದ ಪಸ್ಸಾರ್ ಪಟ್ಟಣದ ಬಳಿ ನಡೆದಿದೆ.

ಅಪಘಾತದಲ್ಲಿ 31 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲುನುಗಾಲಾದಿಂದ ಕೊಲಂಬೋಗೆ ಬದುಲಾ ಮನರಗಾಲಾ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಮಾಹಿತಿ ತಿಳಿದ ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ರಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...