alex Certify ಸಿಎಂ ಇಬ್ರಾಹಿಂಗೆ ಜಮೀರ್ ಅಹಮ್ಮದ್ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಇಬ್ರಾಹಿಂಗೆ ಜಮೀರ್ ಅಹಮ್ಮದ್ ಟಾಂಗ್

ಬಾಗಲಕೋಟೆ: ಮಾಜಿ ಸಚಿವ ಸಿಎಂ ಇಬ್ರಾಹಿಂ ಸೋತರೂ ಎರಡು ಬಾರಿ ಎಂಎಲ್ಸಿ ಮಾಡಿದ್ದಾರೆ. ಇದಕ್ಕಿಂತ ಇನ್ನೇನು ಮಾಡಬೇಕೆಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಪ್ರಶ್ನಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ ನೀಡಲಾಗಿದೆ. 120 ಕೋಟಿ ರೂಪಾಯಿಯಿಂದ  3100 ಕೋಟಿ ರೂಪಾಯಿಗೆ ಅನುದಾನ ಹೆಚ್ಚಿಸಲಾಗಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಏನೂ ಮಾಡಿಲ್ಲ ಹೇಳುತ್ತಿದ್ದಾರಲ್ಲ. ಅನುದಾನ ಹೆಚ್ಚಿಸಿದ ಸಮಯದಲ್ಲಿ ಕಾಂಗ್ರೆಸ್ನಲ್ಲೇ ಸಿಎಂ ಇಬ್ರಾಹಿಂ ಇದ್ದರೂ ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...