alex Certify ಬಿಜೆಪಿಯಲ್ಲಿನ ಬೆಳವಣಿಗೆ ಬಗ್ಗೆ ಸಿ.ಟಿ. ರವಿ ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯಲ್ಲಿನ ಬೆಳವಣಿಗೆ ಬಗ್ಗೆ ಸಿ.ಟಿ. ರವಿ ಹೇಳಿದ್ದೇನು ಗೊತ್ತಾ…?

ಚಿಕ್ಕಮಗಳೂರು: ನಮ್ಮ ಪಕ್ಷಕ್ಕೆ ಸಾವಿರಾರು ಜನರ ತಪಸ್ಸು ಮತ್ತು ಪರಿಶ್ರಮವಿದೆ. ಅವರೆಲ್ಲರ ಪರಿಶ್ರಮದ ಫಲವಾಗಿ ನಾವು ಅಧಿಕಾರದಲ್ಲಿದ್ದೇವೆ. ನಮ್ಮ ಆದ್ಯತೆ ಜನರ ಹಿತ ಕಾಯುವುದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೊಂದಿಗೆ ರಹಸ್ಯ ಮಾತುಕತೆ ಬಳಿಕ ಮಾತನಾಡಿದ ಅವರು, ಪಕ್ಷದಲ್ಲಿನ ಬೆಳವಣಿಗೆಗಳು ನಮಗೆ ಕಳವಳ ಉಂಟು ಮಾಡಿದೆ. ಯಾರದೋ ಪರಿಶ್ರಮದಿಂದ ಕಷ್ಟಪಟ್ಟು ಕಟ್ಟಿರುವ ಪಕ್ಷ ನಮ್ಮ ಆಶಯಗಳಿಗೆ ವಿರುದ್ಧ ಹೋಗಬಾರದು. ಈ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ಜೊತೆಗೆ ಚರ್ಚೆ ನಡೆಸಿದ್ದೇನೆ. ಈ ಬಗ್ಗೆ ನಾವಿಬ್ಬರೇ ನಿರ್ಣಯ ತೆಗೆದುಕೊಳ್ಳಲು ಆಗುವುದಿಲ್ಲ. ಪಕ್ಷದ ಹಿರಿಯರಿದ್ದಾರೆ ಹಾಗೂ ಕೋರ್ ಕಮಿಟಿ ಇದೆ. ಅವರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...