alex Certify ರಾಜ್ಯಕ್ಕೆ ಗುಡ್ ನ್ಯೂಸ್: ಕೊಲ್ಲೂರು -ಕೊಡಚಾದ್ರಿಗೆ ಕೇಬಲ್ ಕಾರ್ ಯೋಜನೆಗೆ 500 ಕೋಟಿ ರೂ. ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಗುಡ್ ನ್ಯೂಸ್: ಕೊಲ್ಲೂರು -ಕೊಡಚಾದ್ರಿಗೆ ಕೇಬಲ್ ಕಾರ್ ಯೋಜನೆಗೆ 500 ಕೋಟಿ ರೂ. ಬಿಡುಗಡೆ

ಶಿವಮೊಗ್ಗ: ಕೊಲ್ಲೂರು -ಕೊಡಚಾದ್ರಿಗೆ ಕೇಬಲ್ ಕಾರ್ ಮೂಲಕ ಸಂಪರ್ಕ ನೀಡುವ ಐತಿಹಾಸಿಕ ಯೋಜನೆಗೆ ಕೇಂದ್ರ ಸರ್ಕಾರ 500 ಕೋಟಿ ರೂಪಾಯಿ ಬಿಡುಗಡೆಗೊಳಿಸಿದೆ.

ಸಂಸದ ಬಿ.ವೈ. ರಾಘವೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ ಪ್ರಯುಕ್ತ ಜೆಎನ್ಎನ್‌ಸಿಇ ನಲ್ಲಿ ಸ್ಥಾಪಿಸಿರುವ 400 ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಕೊಲ್ಲೂರು -ಕೊಡಚಾದ್ರಿಗೆ ಕೇಬಲ್ ಕಾರ್ ಮೂಲಕ ಸಂಪರ್ಕ ಕಲ್ಪಿಸುವ ಯೋಜನೆಗೆ ಕೇಂದ್ರ ಸರ್ಕಾರ 500 ಕೋಟಿ ಬಿಡುಗಡೆಗೊಳಿಸಿ ಆದೇಶಿಸಿದೆ. ಇದರಿಂದ ಪ್ರವಾಸೋದ್ಯಮಕ್ಕೆ, ಕೊಲ್ಲೂರಿಗೆ ಹೋಗುವ ಭಕ್ತಾದಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...