alex Certify BIG NEWS: ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

‘ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ.’ ಎಂದು ಸಿಎಂ ತಿಳಿಸಿದ್ದಾರೆ.

‘ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ “ಸರ್ವರಿಗೂ ಸಮಪಾಲು – ಸರ್ವರಿಗೂ ಸಮಬಾಳು” ದಕ್ಕಿದಾಗಲೇ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ.’ ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...