alex Certify ಕೇರ್ ಟೇಕರ್ ಹೆಸರಲ್ಲಿ ಜನರಿಂದ ಕೋಟ್ಯಂತರ ರೂ. ಪಡೆದು ವಂಚನೆ: ಸಿಸಿಬಿ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರ್ ಟೇಕರ್ ಹೆಸರಲ್ಲಿ ಜನರಿಂದ ಕೋಟ್ಯಂತರ ರೂ. ಪಡೆದು ವಂಚನೆ: ಸಿಸಿಬಿ ಶಾಕ್

ಬೆಂಗಳೂರು: ಕೇರ್ ಟೇಕ್ ಕೇಸರಿನಲ್ಲಿ ಅಕ್ರಮವಾಗಿ ಹಣ ಸಂಗ್ರಹಿಸಿ ವಂಚನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಟ್ರಸ್ಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೊಮ್ಮನಹಳ್ಳಿ ವ್ಯಾಪ್ತಿಯ ಖಾಸಗಿ ಟ್ರಸ್ಟ್ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಟ್ರಸ್ಟ್ ನಡೆಸುತ್ತಿದ್ದ ಅಜಯ್, ವೆಂಕಟಾಚಲ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ಹಲವು ದಾಖಲೆ, 20 ಮೊಬೈಲ್ ಮತ್ತು ಲ್ಯಾಪ್ಟಾಪ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಅನಾಥರು, ವೃದ್ಧರು, ಬಡ ಮಕ್ಕಳ ಶಿಕ್ಷಣ, ಆಶ್ರಯದ ಹೆಸರಲ್ಲಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹಣ ಸಂಗ್ರಹಿಸಿ ವಂಚಿಸಿದ ಆರೋಪ ಕೇಳಿಬಂದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...