alex Certify BREAKING NEWS: ಇಂದಿನ ಬೆಳವಣಿಗೆಯಿಂದ ಭಯ ಆಗ್ತಿದೆ, ಪೋಷಕರು ಡಿಕೆಶಿ ಬಗ್ಗೆ ಆರೋಪಿಸಿದ ಬೆನ್ನಲ್ಲೇ ಸಿಡಿ ಯುವತಿಯಿಂದ ಬಿಗ್ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಂದಿನ ಬೆಳವಣಿಗೆಯಿಂದ ಭಯ ಆಗ್ತಿದೆ, ಪೋಷಕರು ಡಿಕೆಶಿ ಬಗ್ಗೆ ಆರೋಪಿಸಿದ ಬೆನ್ನಲ್ಲೇ ಸಿಡಿ ಯುವತಿಯಿಂದ ಬಿಗ್ ಬಾಂಬ್

ಸಿಡಿಯಲ್ಲಿದ್ದ ಯುವತಿಯಿಂದ ಮತ್ತೊಂದು ವಿಡಿಯೋ ರಿಲೀಸ್ ಆಗಿದೆ. 5 ನೇ ವಿಡಿಯೋ ಬಿಡುಗಡೆ ಮಾಡಿದ ಯುವತಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ನಮ್ಮ ಅಪ್ಪ-ಅಮ್ಮನಿಗೆ ಏನು ಗೊತ್ತಿಲ್ಲ ಎಂದು ಯುವತಿ ಹೇಳಿದ್ದಾರೆ. ಪ್ರಕರಣವನ್ನು ಬೇರೆ ಕಡೆ ತಿರುಗಿಸುತ್ತಿದ್ದಾರೆ. ನಮ್ಮವರನ್ನು ಬ್ಲಾಕ್ಮೇಲ್ ಮಾಡಲಾಗಿದೆ ಎಂದು ಪೋಷಕರ ಹೇಳಿಕೆಯ ಬೆನ್ನಲ್ಲೇ ಯುವತಿ 5 ನೇ ವಿಡಿಯೋ ರಿಲೀಸ್ ಮಾಡಿದ್ದಾರೆ.

ಮಗಳನ್ನು ಡಿ.ಕೆ. ಶಿವಕುಮಾರ್ ಒತ್ತೆಯಾಳಾಗಿಟ್ಟುಕೊಂಡಿದ್ದಾರೆ ಎಂದು ಪೋಷಕರ ಹೇಳಿಕೆಯ ಬೆನ್ನಲ್ಲೇ ಯುವತಿ ವಿಡಿಯೋ ಹರಿಬಿಟ್ಟಿದ್ದಾರೆ. ತಂದೆ, ತಾಯಿಯ ಮೇಲೆ ಪ್ರಭಾವ ಬೀರಿ ಹೇಳಿಕೆ ಪಡೆಯಲಾಗಿದೆ. ನಿಜವಾಗಿಯೂ ಅನ್ಯಾಯವಾಗಿರುವುದು ನನಗೆ. ಇನ್ನು ನಾಲ್ಕರಿಂದ ಐದು ದಿನದಲ್ಲಿ ಬರುತ್ತೇನೆ. ಇವತ್ತಿನ ಬೆಳವಣಿಗೆ ನೋಡಿದರೆ ನನಗೆ ಭಯ ಆಗುತ್ತಿದೆ. ನಾನು ಹೇಳಿಕೆ ನೀಡಲು ಭಯ ಆಗುತ್ತಿದೆ. ಅನ್ಯಾಯವಾಗಿರುವುದು ನನಗೆ. ನಮ್ಮ ಮನೆಯವರನ್ನು ಕರೆದುಕೊಂಡು ಹೋಗಿ ವಿಚಾರಣೆ ಮಾಡಲಾಗಿದೆ. ನನಗೆ ನ್ಯಾಯ ಸಿಗಬೇಕು. ನನ್ನ ಅಪ್ಪ, ಅಮ್ಮನಿಗೆ ಇದರ ಬಗ್ಗೆ ಏನು ಗೊತ್ತಿಲ್ಲ. ಅವರನ್ನು ಕರೆಸಿ ವಿಚಾರಣೆ ಮಾಡುವಂತಹುದು ಏನಿತ್ತು? ಎಂದು ಯುವತಿ ಪ್ರಶ್ನಿಸಿದ್ದಾರೆ.

ನ್ಯಾಯಾಧೀಶರ ಎದುರು ಹೇಳಿಕೆ ನೀಡಲು ಅವಕಾಶ ಮಾಡಿಕೊಡಿ, ಎಂದು ಸಿಎಂ, ಗೃಹ ಸಚಿವರು, ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಯುವತಿ ಮನವಿ ಮಾಡಿಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší