alex Certify ‘ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕ ಎಲೆಕ್ಷನ್ ಬಜೆಟ್’ -CM ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕ ಎಲೆಕ್ಷನ್ ಬಜೆಟ್’ -CM ಸಿದ್ಧರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕ ಎಲೆಕ್ಷನ್ ಬಜೆಟ್ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕವಾಗಿದೆ, ಇದು ಬಹಳ ಚರ್ಚೆ ಮಾಡುವಂತಹ ಬಜೆಟ್ ಏನೂ ಅಲ್ಲ ಎಂದರು .

ಇದು ರೈತರು, ಬಡವರ ದಲಿತರ ವಿರೋಧಿ ಬಜೆಟ್. ಇದರಿಂದ ಜನರಿಗೆ ಏನೂ ಸಿಕ್ಕಿಲ್ಲ. ಇದೊಂದು ವಿಕಸಿತ ಬಜೆಟ್, 2024-25ನೇ ವರ್ಷದ ಮಧ್ಯಂತರ ಬಜೆಟ್ ಮುಗಿಸಿದ್ದಾರೆ. ಚುನಾವಣೆ ಇರೋದರಿಂದ ಪೂರ್ಣ ಬಜೆಟ್ ಘೋಷಣೆ ಆಗಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...