alex Certify GOOD NEWS: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿ: ಸಚಿವ ಚಲುವರಾಯಸ್ವಾಮಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿ: ಸಚಿವ ಚಲುವರಾಯಸ್ವಾಮಿ ಮಾಹಿತಿ

ರಾಮನಗರ: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ನೀಡಿದ ಸಚಿವರು ಮಾತನಾಡಿ, ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಅಂತವಾಗಿ ಭರ್ತಿ ಮಾಡಲಾಗುವುದು. ಸದ್ಯಕ್ಕೆ 57 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.ಹಂತ ಹಂತವಾಗಿ 600ಕ್ಕೂ ಅಧಿಕ ಹುದ್ದೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಇದೆ. ಯಾವುದೇ ಸಮಸ್ಯೆಗಳಿದ್ದರೂ ಅಧಿಕಾರಿಗಳು ನೇರವಾಗಿ ತಮ್ಮೊಂದಿಗೆ ಚರ್ಚಿಸುವಂತೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...