alex Certify ಈ ಸಲ ಕಪ್ ನಮ್ದೆ.. : ‘ಚಾಂಪಿಯನ್ಸ್ ಟ್ರೋಫಿ’ ಗೆದ್ದ ಟೀಮ್ ಇಂಡಿಯಾಗೆ CM ಸಿದ್ದರಾಮಯ್ಯ ಅಭಿನಂದನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸಲ ಕಪ್ ನಮ್ದೆ.. : ‘ಚಾಂಪಿಯನ್ಸ್ ಟ್ರೋಫಿ’ ಗೆದ್ದ ಟೀಮ್ ಇಂಡಿಯಾಗೆ CM ಸಿದ್ದರಾಮಯ್ಯ ಅಭಿನಂದನೆ.!

ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

ಸಿಎಂ ಸಿದ್ದರಾಮಯ್ಯ ಕೂಡ ಟೀಮ್ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅಮೋಘ ಆಟದ ಮೂಲಕ ಭಾರತ ತಂಡ sಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು. ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ ಹುಬ್ಬೇರಿಸುವಂತಿತ್ತು. ಪ್ರತಿ ಪಂದ್ಯದಲ್ಲೂ ರನ್ ಗಳಿಸುತ್ತಾ, ನಿರಂತರವಾಗಿ ತಂಡವನ್ನು ಗೆಲುವಿನ ದಡ ಸೇರಿಸುತ್ತಿರುವ ನಾಡಿನ ಮನೆಮಗ ಕೆ.ಎಲ್. ರಾಹುಲ್ ಆಟ ಹೆಚ್ಚು ಖುಷಿಕೊಟ್ಟಿದೆ. ಭಾರತ ಗೆದ್ದಿದೆ.. ಈ ಸಲ ಕಪ್ ನಮ್ದೆ..ಎಂದು ಟ್ವೀಟ್ ಮಾಡಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...