alex Certify ಚಂದ್ರಗುತ್ತಿ ಜಾತ್ರೆ: ಬೆತ್ತಲೆ ಸೇವೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಗುತ್ತಿ ಜಾತ್ರೆ: ಬೆತ್ತಲೆ ಸೇವೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಮ್ಮ ದೇವೆ ಜಾತ್ರೆಯು ಮಾರ್ಚ್ 15 ರಿಂದ 20 ರವರೆಗೆ ನಡೆಯಲಿದೆ. ಚಂದ್ರಗುತ್ತಿ ಗ್ರಾಮ ಹಾಗೂ ಅದರ ಸುತ್ತಮುತ್ತಲಿನ 5 ಕಿಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ನಿಷೇಧಾಜ್ಞೆಯು ಶ್ರೀರೇಣುಕಮ್ಮ ದೇವಿಯ ರಥೋತ್ಸವ ಹಾಗೂ ಇತರೆ ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...