alex Certify ಚಂದ್ರಗುತ್ತಿ ಜಾತ್ರೆ: ʼಬೆತ್ತಲೆ ಸೇವೆʼ ಗೆ ನಿಷೇಧ ಹೇರಿದ ಜಿಲ್ಲಾಡಳಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಗುತ್ತಿ ಜಾತ್ರೆ: ʼಬೆತ್ತಲೆ ಸೇವೆʼ ಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಾರ್ಚ್.5ರಿಂದ 10ರವರೆಗೆ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಜಾತ್ರೆ: ಬೆತ್ತಲೆ ಸೇವೆ ನಿಷೇಧ - Kannada News | India News | Breaking news | Live news | Kannada | Kannada News | Karnataka News ...ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಮಾರ್ಚ್ 15ರಿಂದ 20ರವರೆಗೆ ನಡೆಯಲಿರುವ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆಗೆ ಜಿಲ್ಲಾಡಳಿತ ನಿಷೇಧ ಹೇರಿದೆ.

ವರದಾ ನದಿಯಲ್ಲಿ ಧಾರ್ಮಿಕ ಸ್ನಾನ, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಸೇರಿದಂತೆ ಕೆಲವು ಆಚರಣೆಗಳನ್ನು ನಿಷೇಧಿಸಲಾಗಿದೆ. ಈ ನಿಷೇಧವು ಶ್ರೀ ರೇಣುಕಾದೇವಿಯ ರಥೋತ್ಸವ ಹಾಗೂ ಇತರ ಪೂಜಾ ಕಾರ್ಯ ಮತ್ತು ಧಾರ್ಮಿಕ ವಿಧಿ ವಿಧಾನಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...