alex Certify BIG NEWS: ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಉಲ್ಟಾ ಹೊಡೆದ ಮೃತ ಆದಿಲ್ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಉಲ್ಟಾ ಹೊಡೆದ ಮೃತ ಆದಿಲ್ ತಂದೆ

ದಾವಣಗೆರೆ: ಚನ್ನಗಿರಿ ಠಾಣೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಆದಿಲ್ ತಂದೆ ಉಲ್ಟಾ ಹೊಡೆದಿದ್ದಾರೆ. ಬೆಳಿಗ್ಗೆ ಲೋ ಬಿಪಿಯಿಂದ ತನ್ನ ಮಗ ಸಾವನ್ನಪ್ಪಿದ್ದಾನೆ ಎಂದವರು ಈಗ ಸಂಜೆಯಾಗುತ್ತಿದ್ದಂತೆ ಹೊಸ ಆರೋಪ ಮಾಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೃತ ಆದಿಲ್ ತಂದೆ ಖಲೀಮುಲ್ಲಾ, ಬೆಳಿಗ್ಗೆ ಲೋ ಬಿಪಿಯಿಂದ ಮಗ ಮೃತಪಟ್ಟಿದ್ದಾನೆ ಎಂದು ಹೇಳಿದ್ದರು. ಇದೀಗ ಲಾಕಪ್ ಡೆತ್ ಆಗಿದೆ ಎನ್ನುತ್ತಿದ್ದಾರೆ. ಬೆಳಿಗ್ಗೆ ನಾನು ಗಾಬರಿಯಲ್ಲಿ ಏನೇನೋ ಹೇಳಿದ್ದೇನೆ. ನನ್ನ ಸೊಸೆ ನೋವಿಂದ ಏನೇನೋ ಹೇಳಿಕೆ ಕೊಟ್ಟಿದ್ದಳು ಎಂದಿದ್ದಾರೆ.

ಕಾರ್ಪೆಂಟರ್ ಕೆಲಸ ಮಾಡಿಕೊಂಡು 2 ಸಾವಿರ ಹಣ ತರುತ್ತಿದ್ದ ನನ್ನ ಮಗನನ್ನು ಪೊಲೀಸರು ಕರೆದುಕೊಂಡು ಹೋಗಿ ಸಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: