alex Certify BREAKING NEWS: ನೂತನ ಪಿಡಿಒ ಗಳಿಗೆ ಬಿಗ್ ಶಾಕ್: 20 ಪಿಡಿಒ ಗಳ ನೇಮಕಾತಿ ಆದೇಶ ರದ್ದುಗೊಳಿಸಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನೂತನ ಪಿಡಿಒ ಗಳಿಗೆ ಬಿಗ್ ಶಾಕ್: 20 ಪಿಡಿಒ ಗಳ ನೇಮಕಾತಿ ಆದೇಶ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರಕ್ಕೆ ಹೆಚ್ಚುವರಿ ಪಿಡಿಒಗಳ ನಿಯೀಜನೆ ಆದೇಶವನ್ನು ರಾಜ್ಯ ಸರ್ಕಾರ ರದ್ದುಗೊಲಿಸಿದೆ.

ರಾಮನಗರ ಜಿಲ್ಲೆಯ ಚನ್ನಪಟ್ತನ ವಿಧನಸಭಾ ಕ್ಷೇತ್ರಕ್ಕೆ ಹೆಚ್ಚುವರಿ 20 ಪಿಡಿಒಗಳನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿತ್ತು. ಈ ಆದೇಶವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಸರ್ಕಾರದಿಂದ ಅನುಮೋದನೆ ಪಡೆಯದೇ ನಿಯೋಜನೆ ಮಾಡಿದ್ದ ಹಿನ್ನೆಲೆಯಲ್ಲಿ ಹಾಗೂ ನಿಯೋಜನೆಗೂ ಮುನ್ನ ಇಲಾಖೆ ಆಯುಕ್ತರಿಂದ ಒಪ್ಪಿಗೆ ಪಡೆಯಬೇಕಿದ್ದ ಹಿನ್ನೆಲೆಯಲ್ಲಿ ಹೆಚ್ಚುವರಿ ಪಿಡಿಒ ನೇಮಕಾತಿ ಆದೇಶ ರದ್ದುಗೊಳಿಸಲಾಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ರ ಬರೆದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಜಿಲ್ಲಾಮಟ್ಟದ ಸಿಇಒ ಹಂತದಲ್ಲಿ 20 ಪಿಡಿಒ ನೇಮಕ ಮಾಡಲಾಗಿತ್ತು . ಇದೀಗ ಆದೇಶಕ್ಕೆ ತಡೆ ನೀಡಿ ಆರ್ ಡಿ ಪಿ ಆರ್ ಆಯುಕ್ತೆ ಅರುಂಧತಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...