alex Certify ಕೊರೋನಾ ಸೋಂಕು ತಗುಲಿದ್ದ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಸೋಂಕು ತಗುಲಿದ್ದ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ

ಧಾರವಾಡ: ಕೊರೋನಾ ಸೋಂಕು ತಗುಲಿದ್ದರಿಂದ ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ.

ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾಡಳಿತ ಎಸ್.ಡಿ.ಎಂ. ಆಸ್ಪತ್ರೆಯ ಮ್ಯಾನೆಜ್‌ ಮೆಂಟ್‌ ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ನಾಡೋಜ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ಕ್ಷೇಮತೆಗೆ ಅಗತ್ಯ ಕ್ರಮವಹಿಸಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...