alex Certify ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ವಂಚನೆ : ಸ್ಯಾಂಡಲ್ ವುಡ್ ನಿರ್ದೇಶಕನ ವಿರುದ್ಧ ದೂರು ದಾಖಲು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ವಂಚನೆ : ಸ್ಯಾಂಡಲ್ ವುಡ್ ನಿರ್ದೇಶಕನ ವಿರುದ್ಧ ದೂರು ದಾಖಲು!

ಬೆಂಗಳೂರು : ಸಿನಿಮಾದಲ್ಲಿ ಚಾನ್ಸ್ ನೀಡುವುದಾಗಿ ಹಣ ವರ್ಗಾಯಿಸಿಕೊಂಡು ರಂಗಿನ ರಾಟೆ ಸಿನಿಮಾ ನಿರ್ದೇಶಕ ವಂಚನೆ ಮಾಡಿದ್ದಾರೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಂಗಿನ ರಾಟೆ ಸಿನಿಮಾದ ನಿರ್ದೇಶಕ ಸಂತೋಷ್ ಗೂಗಲ್‌ಪೇ, ಫೋನ್​ಪೇ ಮೂಲಕ ಹಣ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದಾರೆ ಎಂದು ಯಶವಂತಪುರ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ.

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ನಿರ್ದೇಶಕ ಸಂತೋಷ್ ಹಂತ ಹಂತವಾಗಿ ಹಣ ಹಾಕಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದು, ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...