alex Certify ನೀತಿ ಸಂಹಿತೆ ಉಲ್ಲಂಘನೆ: ಕೆ. ಸುಧಾಕರ್ ವಿರುದ್ಧ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀತಿ ಸಂಹಿತೆ ಉಲ್ಲಂಘನೆ: ಕೆ. ಸುಧಾಕರ್ ವಿರುದ್ಧ ಕೇಸ್ ದಾಖಲು

 ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಚುನಾವಣೆ ವೇಳೆ ರಾಜ್ಯ ಸರ್ಕಾರದ ಲೆಟರ್ ಹೆಡ್ ದುರ್ಬಳಕೆ ಆರೋಪದಡಿ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸುಧಾಕರ್ ಅವರು ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್ ಹೆಡ್ ನಲ್ಲಿ ಬೆಂಗಳೂರು ವಿಭಾಗ ಚುನಾವಣಾ ಆಯುಕ್ತರ ವಿಭಾಗಕ್ಕೆ ಪತ್ರ ವ್ಯವಹಾರ ಮಾಡಿದ್ದಾರೆ. ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಏಪ್ರಿಲ್ 2ರ ಹಿಂದೆ ಮಾದರಿ ನೀತಿ ಸಂಹಿತೆ ಸಂದರ್ಭದಲ್ಲಿ ಸುಧಾಕರ್ ಲೆಟರ್ ಹೆಡ್ ನಲ್ಲಿ ಪತ್ರ ವ್ಯವಹಾರ ಮಾಡಿದ್ದಾರೆ. ಇದರಲ್ಲಿ ಸರ್ಕಾರದ ಚಿಹ್ನೆಯನ್ನು ಅನಧಿಕೃತವಾಗಿ ಬಳಕೆ ಮಾಡಿದ್ದಾರೆ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...