alex Certify BIG NEWS: ಸ್ಪೋಟದ ತೀವ್ರತೆಗೆ ದೂರದವರೆಗೆ ಬಿದ್ದ ಮೃತದೇಹಗಳು – 4 ಮಂದಿ ಗುರುತು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಪೋಟದ ತೀವ್ರತೆಗೆ ದೂರದವರೆಗೆ ಬಿದ್ದ ಮೃತದೇಹಗಳು – 4 ಮಂದಿ ಗುರುತು ಪತ್ತೆ

ಚಿಕ್ಕಬಳ್ಳಾಪುರ: ಶಿವಮೊಗ್ಗ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಂದು ಜಿಲೆಟಿನ್ ದುರಂತ ಸಂಭವಿಸಿದ್ದು, ಜಿಲೆಟಿನ್ ಸ್ಫೋಟದಲ್ಲಿ ಐವರು ಮೃತಪಟ್ಟಿದ್ದಾರೆ. ನೂರಾರು ಮೀಟರ್ ದೂರದವರೆಗೆ ಮೃತದೇಹಗಳು ಬಿದ್ದಿದ್ದು ಇನ್ನೂ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಸ್ಪೋಟದಲ್ಲಿ ಮೃತಪಟ್ಟವರ ಪೈಕಿ ನಾಲ್ವರ ಮಾಹಿತಿ ಗೊತ್ತಾಗಿದೆ. ಕಂಪ್ಯೂಟರ್ ಆಪರೇಟರ್ ಗಳಾದ ರಾಮು, ಗಂಗಾಧರ, ಇಂಜಿನಿಯರ್ ಉಮಾಕಾಂತ್ ಮತ್ತು ಸ್ಥಳೀಯ ವ್ಯಕ್ತಿ ರಾಮು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಸ್ಫೋಟ ಸಂಭವಿಸಿದ್ದು ಈ ಸ್ಫೋಟದಲ್ಲಿ ಐದು ಜನ ಸಾವನ್ನಪ್ಪಿದ್ದಾರೆ ಐವರ ಪೈಕಿ ನಾಲ್ವರು ಮಾಹಿತಿ ಗೊತ್ತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...