alex Certify BREAKING: ಆಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಆಟೋಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಹೊರವಲಯದ ನಲ್ಲೂರು ಗೇಟ್ ಬಳಿ ನಡೆದಿದೆ.

ಚಂದ್ರಶೇಖರ್(38), ರಾಘವೇಂದ್ರ(40) ಮೃತಪಟ್ಟವರು ಎಂದು ಹೇಳಲಾಗಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ಚಿಕ್ಕಮಗಳೂರು ತಾಲೂಕಿನ ಮಲ್ಲೇದೇವನಹಳ್ಳಿ ನಿವಾಸಿಗಳಾಗಿದ್ದಾರೆ. ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...