alex Certify BIG NEWS : ಚಿಕ್ಕಮಗಳೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಚಿಕ್ಕಮಗಳೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ  ಆದೇಶ  ಹೊರಡಿಸಿದೆ.

ಹಲವು ಐಎ ಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರನ್ನು ವರ್ಗಾವಣೆ ಮಾಡಿದ್ದು, ಚಿಕ್ಕಮಗಳೂರು ನೂತನ ಡಿಸಿ ಆಗಿ ಮೀನಾ ನಾಗರಾಜ್ ಅವರನ್ನು ನೇಮಕ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...