alex Certify BREAKING : ಚಿಕ್ಕಮಗಳೂರು SP ‘ಉಮಾ ಪ್ರಶಾಂತ್’ ವರ್ಗಾವಣೆ : ನೂತನ ಎಸ್ಪಿಯಾಗಿ ‘ಆಮಟೆ ವಿಕ್ರಂ’ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಮಗಳೂರು SP ‘ಉಮಾ ಪ್ರಶಾಂತ್’ ವರ್ಗಾವಣೆ : ನೂತನ ಎಸ್ಪಿಯಾಗಿ ‘ಆಮಟೆ ವಿಕ್ರಂ’ ನೇಮಕ

ಚಿಕ್ಕಮಗಳೂರು : ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ನೂತನ ಎಸ್ಪಿಯಾಗಿ ಆಮಟೆ ವಿಕ್ರಂರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಂದುವರೆದು, ಎಸ್ಪಿ ಉಮಾ ಪ್ರಶಾಂತ್ ರನ್ನು ದಾವಣಗೆರೆ ಎಸ್ ಪಿ ಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ  ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...