alex Certify ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ

ಬೆಂಗಳೂರು: ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ.

ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮಕ್ಕಳ ಆರೋಗ್ಯತಪಾಸಣೆ ಉದ್ದೇಶದಿಂದ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿ, ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ಉದ್ದೇಶದಿಂದ ಆರೋಗ್ಯ ನಂದನ ಹೆಸರಲ್ಲಿ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...