alex Certify SHOCKING: ಬೆಳಗಾಗುವುದರೊಳಗೆ ಇಬ್ಬರು ಮಕ್ಕಳ ಅಸಹಜ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಬೆಳಗಾಗುವುದರೊಳಗೆ ಇಬ್ಬರು ಮಕ್ಕಳ ಅಸಹಜ ಸಾವು

ಚಿತ್ರದುರ್ಗ: ನನ್ನಿವಾಳ ಗ್ರಾಮದಲ್ಲಿ ಇಬ್ಬರು ಮಕ್ಕಳು ಅಸಹಜವಾಗಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಓಬಳೇಶ್(5), ಬಿಂದು(3) ಮೃತಪಟ್ಟವರು. ನಿನ್ನೆ ರಾತ್ರಿ ಇಬ್ಬರೂ ಮಕ್ಕಳು ವಾಂತಿ ಮಾಡಿಕೊಂಡಿದ್ದರು. ಮಕ್ಕಳಿಗೆ ಅಜ್ಜ-ಅಜ್ಜಿ ಭಂಡಾರದ ನೀರು ಕುಡಿಸಿದ್ದರು. ಅಜ್ಜ ದುರ್ಗಪ್ಪ ಮತ್ತು ಅಜ್ಜಿ ರೇಣುಕಾ ಭಡಾರದ ನೀರನ್ನು ಮಕ್ಕಳಿಗೆ ಕುಡಿಸಿದ್ದರು. ಬೆಳಗಾಗುವುದರೊಳಗೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಗೆ ತಾಯಿ ಕಾವೇರಿ ದೂರು ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...