alex Certify ಕೆಂಡ ಹಾಯುವಾಗಲೇ ಅವಘಡ: ಆಯತಪ್ಪಿ ಬಿದ್ದು ತಾತ, ಮೊಮ್ಮಗನಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಂಡ ಹಾಯುವಾಗಲೇ ಅವಘಡ: ಆಯತಪ್ಪಿ ಬಿದ್ದು ತಾತ, ಮೊಮ್ಮಗನಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಬೊಮ್ಮೇನಹಳ್ಳಿಯಲ್ಲಿ ಮೊಹರಂ ಕೆಂಡಾರ್ಚನೆ ವೇಳೆ ಆಯತಪ್ಪಿ ಬಿದ್ದು ತಾತ, ಮೊಮ್ಮಗ ಗಾಯಗೊಂಡಿದ್ದಾರೆ.

ಸಂಪ್ರದಾಯದಂತೆ ಗ್ರಾಮದ ರಮೇಶ್ ಅವರು ಮೊಹರಂ ಆಚರಣೆ ವೇಳೆ ಕೆಂಡ ಹಾಯುವ ಸಂದರ್ಭದಲ್ಲಿ ಎರಡು ವರ್ಷದ ಮೊಮ್ಮಗ ರವಿಯನ್ನು ಎತ್ತಿಕೊಂಡು ಕೆಂಡ ಹಾಯುವಾಗ ಆಯತಪ್ಪಿ ಬಿದ್ದಿದ್ದಾರೆ. ಅಲ್ಲೇ ಇದ್ದ ಭಕ್ತರು ಕೂಡಲೇ ಇಬ್ಬರನ್ನು ರಕ್ಷಿಸಿದ್ದು, ಗಾಯಗೊಂಡಿದ್ದ ತಾತ, ಮೊಮ್ಮಗನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿದ್ದರೂ ಮಧ್ಯಾಹ್ನದವರೆಗೂ ಅವರಿಗೆ ಚಿಕಿತ್ಸೆ ನೀಡದೆ ಆಸ್ಪತ್ರೆಯ ವೈದ್ಯರು ನಿರ್ಲಕ್ಷ ತೋರಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಕೆಂಡ ಹಾಯುವಾಗ ತಾತ, ಮೊಮ್ಮಗ ಗಾಯಗೊಂಡ ಸುದ್ದಿ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಶಾಸಕರಾದ ಕೆ.ಸಿ. ವೀರೇಂದ್ರ, ಟಿ. ರಘುಮೂರ್ತಿ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ವೈದ್ಯರಿಗೆ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se