alex Certify ಮುಹೂರ್ತ ನೆರವೇರಿಸಿದ ‘ಚೌಕಿದಾರ್’ ಚಿತ್ರ ತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಹೂರ್ತ ನೆರವೇರಿಸಿದ ‘ಚೌಕಿದಾರ್’ ಚಿತ್ರ ತಂಡ

ಪೃಥ್ವಿ ಅಂಬಾರ್ ಹಾಗೂ ಧನ್ಯ ರಾಮ್ ಕುಮಾರ್ ಪ್ರಮುಖ ಪಾತ್ರದಲ್ಲಿ  ಅಭಿನಯಿಸುತ್ತಿರುವ ‘ಚೌಕಿದಾರ್’ ಚಿತ್ರದ ಮುಹೂರ್ತ ಸಮಾರಂಭವನ್ನು ನಿನ್ನೆಯಷ್ಟೇ  ಬಂಡೆ ಮಹಾಕಾಳಿ ದೇವಾಲಯದಲ್ಲಿ  ನೆರವೇರಿಸಲಾಗಿದೆ. ನಿರ್ದೇಶಕರು ಸೇರಿದಂತೆ ಪೃಥ್ವಿ ಅಂಬಾರ್, ಧನ್ಯ ರಾಮ್ ಕುಮಾರ್ ಹಾಗೂ ಸಾಯಿ ಕುಮಾರ್ ಈ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಚಂದ್ರಶೇಖರ್ ಬಂಡಿಪ್ಪ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ವಿದ್ಯಾಶೇಖರ್ ಎಂಟರ್‌ಟೈನ್ಮೆಂಟ್‌ ಬ್ಯಾನರ್ ನಲ್ಲಿ ಡಾಕ್ಟರ್ ಕಲ್ಲಹಳ್ಳಿ ಚಂದ್ರಶೇಖರ ನಿರ್ಮಾಣ ಮಾಡಿದ್ದು, ಸಚಿನ್ ಬಸ್ರೂರು ಸಂಗೀತ ಸಂಯೋಜನೆ ನೀಡಿದ್ದಾರೆ. ಪೃಥ್ವಿರಾಜ್ ಸಹ ನಿರ್ದೇಶಕರಾಗಿದ್ದು, ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿದೆ. ಪೃಥ್ವಿ ಅಂಬಾರ್, ಧನ್ಯ ರಾಮ್ ಕುಮಾರ್ ಹಾಗೂ ಸಾಯಿ ಕುಮಾರ್ ಸೇರಿದಂತೆ ಮೊದಲಾದ ಕಲಾವಿದರು  ತೆರೆ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...